ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

Published : Jun 21, 2024, 11:10 AM IST

ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ದರ್ಶನ್ ಸಂಪರ್ಕದಲ್ಲಿದ್ದವರಿಗೂ ಶುರುವಾಗಿದೆ ಢವಢವ
ಹತ್ಯೆ ಬಳಿಕ ಹಲವರನ್ನ ಸಂಪರ್ಕ ಮಾಡಿದ್ದ ನಟ ದರ್ಶನ್

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Renukaswamy murder case) ಮತ್ತೆ ದರ್ಶನ್‌ಗೆ(Darshan) ಪೊಲೀಸ್ ಕಸ್ಟಡಿ ಆಗಿದೆ. 2 ದಿನ 4 ಆರೋಪಿಗಳನ್ನ ಖಾಕಿ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉಳಿದ ಆರೋಪಿ ಪವಿತ್ರಾಗೌಡ(Pavitra Gowda) ಸೇರಿ 10 ಮಂದಿಯನ್ನ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಇದರ ಮಧ್ಯೆ ಕೊಲೆ ಕೇಸ್‌ನಲ್ಲಿ ದರ್ಶನ್ ಬಚಾವ್‌ಗೆ ಯತ್ನಿಸಿದ ಪ್ರಭಾವಿಗಳಿಗೆ ನಡುಕ ಶುರುವಾಗಿದೆ. ಕಾಲ್ ಲಿಸ್ಟ್ ಕಲೆಹಾಕಿದ ಖಾಕಿ ನೋಟಿಸ್ ನೀಡಲು ತನಿಖೆಗೆ ಇಳಿದಿದೆ. ಇನ್ನು ಸಂಪುಟ ಸಭೆಯಲ್ಲಿ ದರ್ಶನ್ ಕ್ರೌರ್ಯಕ್ಕೆ ಸಿದ್ದರಾಮಯ್ಯ ಸಿಟ್ಟಾಗಿದ್ದರಂತೆ. ಮಿನಿಸ್ಟರ್ಸ್‌ಗೆ ಯಾರು ಈ ಕೇಸ್‌ನಲ್ಲಿ ಪರ,ವಿರೋಧ ಮಾಡಬೇಡಿ ತಪ್ಪಿತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಅಂತಾ ಖಡಕ್ ಸೂಚನೆ ಕೊಟ್ಟಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?