ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

ಪ್ರಭಾವಿಗಳಿಗೂ ತಟ್ಟುತ್ತಾ ಪೊಲೀಸರ ‌ತನಿಖೆ ಬಿಸಿ..? ದರ್ಶನ್ ಜೊತೆ ಮಾತಾಡಿದ್ದು ಏನು ಮತ್ತು ಯಾಕೆ?

Published : Jun 21, 2024, 11:10 AM IST

ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ದರ್ಶನ್ ಸಂಪರ್ಕದಲ್ಲಿದ್ದವರಿಗೂ ಶುರುವಾಗಿದೆ ಢವಢವ
ಹತ್ಯೆ ಬಳಿಕ ಹಲವರನ್ನ ಸಂಪರ್ಕ ಮಾಡಿದ್ದ ನಟ ದರ್ಶನ್

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Renukaswamy murder case) ಮತ್ತೆ ದರ್ಶನ್‌ಗೆ(Darshan) ಪೊಲೀಸ್ ಕಸ್ಟಡಿ ಆಗಿದೆ. 2 ದಿನ 4 ಆರೋಪಿಗಳನ್ನ ಖಾಕಿ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಉಳಿದ ಆರೋಪಿ ಪವಿತ್ರಾಗೌಡ(Pavitra Gowda) ಸೇರಿ 10 ಮಂದಿಯನ್ನ ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.ಇದರ ಮಧ್ಯೆ ಕೊಲೆ ಕೇಸ್‌ನಲ್ಲಿ ದರ್ಶನ್ ಬಚಾವ್‌ಗೆ ಯತ್ನಿಸಿದ ಪ್ರಭಾವಿಗಳಿಗೆ ನಡುಕ ಶುರುವಾಗಿದೆ. ಕಾಲ್ ಲಿಸ್ಟ್ ಕಲೆಹಾಕಿದ ಖಾಕಿ ನೋಟಿಸ್ ನೀಡಲು ತನಿಖೆಗೆ ಇಳಿದಿದೆ. ಇನ್ನು ಸಂಪುಟ ಸಭೆಯಲ್ಲಿ ದರ್ಶನ್ ಕ್ರೌರ್ಯಕ್ಕೆ ಸಿದ್ದರಾಮಯ್ಯ ಸಿಟ್ಟಾಗಿದ್ದರಂತೆ. ಮಿನಿಸ್ಟರ್ಸ್‌ಗೆ ಯಾರು ಈ ಕೇಸ್‌ನಲ್ಲಿ ಪರ,ವಿರೋಧ ಮಾಡಬೇಡಿ ತಪ್ಪಿತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಅಂತಾ ಖಡಕ್ ಸೂಚನೆ ಕೊಟ್ಟಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಆರೋಗ್ಯ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ