ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

Published : Jun 19, 2024, 11:06 AM IST

ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ
ಎಸ್‌ಪಿಪಿ ಬದಲಾವಣೆಗೆ ಸಿಎಂ ಮೇಲೆ ತೀವ್ರ ಒತ್ತಡ
ಸಂಪುಟ ಸಚಿವರಿಂದಲೇ ಎಸ್ಪಿಪಿ ಬದಲಾವಣೆಗೆ ಪಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy Murder case) ತಗ್ಲಾಕೊಂಡ ದರ್ಶನ್ (Darshan)ಬಚಾವ್‌ಗೆ ತೆರೆಮರೆಯಲ್ಲಿ ಯತ್ನ ನಡೀತಿದೆ ಅಂತೆ. ರಾಜಕಾರಣಿಗಳು ಪೊಲೀಸರಿಗೆ ಫೋನ್ ಮೇಲೆ ಫೋನ್ ಮಾಡ್ತಿದ್ರೆ.ಇತ್ತ ಎಸ್‌ಪಿಪಿ(SPP) ಬದಲಾವಣೆಗೆ ಸಿಎಂ(Siddaramaiah) ಮೇಲೆ ಭಾರೀ ಒತ್ತಡ ಕೇಳಿ ಬರ್ತಿದೆ ಅಂತೆ. 3 ದಿನಗಳ ಹಿಂದೆ ಪ್ರಸನ್ನಕುಮಾರ್‌ನ ಸರ್ಕಾರ ನೇಮಿಸಿತ್ತು. 10 ವರ್ಷ ಸಿಬಿಐ, ಇಡಿ, ಎನ್ಐಎ ಪ್ರಕರಣಗಳಲ್ಲಿ ವಾದ ಮಾಡಿರುವ ಅನುಭವ ಇದೆ. ಆದ್ರೆ ಏಕಾಏಕಿ ಪ್ರಸನ್ನಕುಮಾರ್ ಬದಲಾವಣೆಗೆ ಒತ್ತಡ ಕೇಳಿಬರ್ತಿದೆ.ಪ್ರಸನ್ನಕುಮಾರ್ ಯಾರ ಮಾತನ್ನೂ ಕೇಳುವುದಿಲ್ಲ ಬದಲಾವಣೆ ಮಾಡಿ ಎಂದು ಸಚಿವರೊಬ್ಬರಿಂದ ಒತ್ತಡ ಹಾಕ್ತಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more