ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

Published : Jun 19, 2024, 11:06 AM IST

ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ
ಎಸ್‌ಪಿಪಿ ಬದಲಾವಣೆಗೆ ಸಿಎಂ ಮೇಲೆ ತೀವ್ರ ಒತ್ತಡ
ಸಂಪುಟ ಸಚಿವರಿಂದಲೇ ಎಸ್ಪಿಪಿ ಬದಲಾವಣೆಗೆ ಪಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy Murder case) ತಗ್ಲಾಕೊಂಡ ದರ್ಶನ್ (Darshan)ಬಚಾವ್‌ಗೆ ತೆರೆಮರೆಯಲ್ಲಿ ಯತ್ನ ನಡೀತಿದೆ ಅಂತೆ. ರಾಜಕಾರಣಿಗಳು ಪೊಲೀಸರಿಗೆ ಫೋನ್ ಮೇಲೆ ಫೋನ್ ಮಾಡ್ತಿದ್ರೆ.ಇತ್ತ ಎಸ್‌ಪಿಪಿ(SPP) ಬದಲಾವಣೆಗೆ ಸಿಎಂ(Siddaramaiah) ಮೇಲೆ ಭಾರೀ ಒತ್ತಡ ಕೇಳಿ ಬರ್ತಿದೆ ಅಂತೆ. 3 ದಿನಗಳ ಹಿಂದೆ ಪ್ರಸನ್ನಕುಮಾರ್‌ನ ಸರ್ಕಾರ ನೇಮಿಸಿತ್ತು. 10 ವರ್ಷ ಸಿಬಿಐ, ಇಡಿ, ಎನ್ಐಎ ಪ್ರಕರಣಗಳಲ್ಲಿ ವಾದ ಮಾಡಿರುವ ಅನುಭವ ಇದೆ. ಆದ್ರೆ ಏಕಾಏಕಿ ಪ್ರಸನ್ನಕುಮಾರ್ ಬದಲಾವಣೆಗೆ ಒತ್ತಡ ಕೇಳಿಬರ್ತಿದೆ.ಪ್ರಸನ್ನಕುಮಾರ್ ಯಾರ ಮಾತನ್ನೂ ಕೇಳುವುದಿಲ್ಲ ಬದಲಾವಣೆ ಮಾಡಿ ಎಂದು ಸಚಿವರೊಬ್ಬರಿಂದ ಒತ್ತಡ ಹಾಕ್ತಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more