ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

Published : Jun 19, 2024, 11:06 AM IST

ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ
ಎಸ್‌ಪಿಪಿ ಬದಲಾವಣೆಗೆ ಸಿಎಂ ಮೇಲೆ ತೀವ್ರ ಒತ್ತಡ
ಸಂಪುಟ ಸಚಿವರಿಂದಲೇ ಎಸ್ಪಿಪಿ ಬದಲಾವಣೆಗೆ ಪಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy Murder case) ತಗ್ಲಾಕೊಂಡ ದರ್ಶನ್ (Darshan)ಬಚಾವ್‌ಗೆ ತೆರೆಮರೆಯಲ್ಲಿ ಯತ್ನ ನಡೀತಿದೆ ಅಂತೆ. ರಾಜಕಾರಣಿಗಳು ಪೊಲೀಸರಿಗೆ ಫೋನ್ ಮೇಲೆ ಫೋನ್ ಮಾಡ್ತಿದ್ರೆ.ಇತ್ತ ಎಸ್‌ಪಿಪಿ(SPP) ಬದಲಾವಣೆಗೆ ಸಿಎಂ(Siddaramaiah) ಮೇಲೆ ಭಾರೀ ಒತ್ತಡ ಕೇಳಿ ಬರ್ತಿದೆ ಅಂತೆ. 3 ದಿನಗಳ ಹಿಂದೆ ಪ್ರಸನ್ನಕುಮಾರ್‌ನ ಸರ್ಕಾರ ನೇಮಿಸಿತ್ತು. 10 ವರ್ಷ ಸಿಬಿಐ, ಇಡಿ, ಎನ್ಐಎ ಪ್ರಕರಣಗಳಲ್ಲಿ ವಾದ ಮಾಡಿರುವ ಅನುಭವ ಇದೆ. ಆದ್ರೆ ಏಕಾಏಕಿ ಪ್ರಸನ್ನಕುಮಾರ್ ಬದಲಾವಣೆಗೆ ಒತ್ತಡ ಕೇಳಿಬರ್ತಿದೆ.ಪ್ರಸನ್ನಕುಮಾರ್ ಯಾರ ಮಾತನ್ನೂ ಕೇಳುವುದಿಲ್ಲ ಬದಲಾವಣೆ ಮಾಡಿ ಎಂದು ಸಚಿವರೊಬ್ಬರಿಂದ ಒತ್ತಡ ಹಾಕ್ತಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more