ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

Published : Jun 19, 2024, 11:06 AM IST

ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ
ಎಸ್‌ಪಿಪಿ ಬದಲಾವಣೆಗೆ ಸಿಎಂ ಮೇಲೆ ತೀವ್ರ ಒತ್ತಡ
ಸಂಪುಟ ಸಚಿವರಿಂದಲೇ ಎಸ್ಪಿಪಿ ಬದಲಾವಣೆಗೆ ಪಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy Murder case) ತಗ್ಲಾಕೊಂಡ ದರ್ಶನ್ (Darshan)ಬಚಾವ್‌ಗೆ ತೆರೆಮರೆಯಲ್ಲಿ ಯತ್ನ ನಡೀತಿದೆ ಅಂತೆ. ರಾಜಕಾರಣಿಗಳು ಪೊಲೀಸರಿಗೆ ಫೋನ್ ಮೇಲೆ ಫೋನ್ ಮಾಡ್ತಿದ್ರೆ.ಇತ್ತ ಎಸ್‌ಪಿಪಿ(SPP) ಬದಲಾವಣೆಗೆ ಸಿಎಂ(Siddaramaiah) ಮೇಲೆ ಭಾರೀ ಒತ್ತಡ ಕೇಳಿ ಬರ್ತಿದೆ ಅಂತೆ. 3 ದಿನಗಳ ಹಿಂದೆ ಪ್ರಸನ್ನಕುಮಾರ್‌ನ ಸರ್ಕಾರ ನೇಮಿಸಿತ್ತು. 10 ವರ್ಷ ಸಿಬಿಐ, ಇಡಿ, ಎನ್ಐಎ ಪ್ರಕರಣಗಳಲ್ಲಿ ವಾದ ಮಾಡಿರುವ ಅನುಭವ ಇದೆ. ಆದ್ರೆ ಏಕಾಏಕಿ ಪ್ರಸನ್ನಕುಮಾರ್ ಬದಲಾವಣೆಗೆ ಒತ್ತಡ ಕೇಳಿಬರ್ತಿದೆ.ಪ್ರಸನ್ನಕುಮಾರ್ ಯಾರ ಮಾತನ್ನೂ ಕೇಳುವುದಿಲ್ಲ ಬದಲಾವಣೆ ಮಾಡಿ ಎಂದು ಸಚಿವರೊಬ್ಬರಿಂದ ಒತ್ತಡ ಹಾಕ್ತಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more