ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

ಮಂತ್ರಿ ಒತ್ತಡಕ್ಕೆ ಮಣಿದ್ರಾ ಸಿದ್ದರಾಮಯ್ಯ? ದರ್ಶನ್ ಬಚಾವೋ ಆಂದೋಲನಕ್ಕೆ ಕೈಹಾಕಿದ್ದೇಕೆ ನಾಯಕರು?

Published : Jun 19, 2024, 11:06 AM IST

ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ
ಎಸ್‌ಪಿಪಿ ಬದಲಾವಣೆಗೆ ಸಿಎಂ ಮೇಲೆ ತೀವ್ರ ಒತ್ತಡ
ಸಂಪುಟ ಸಚಿವರಿಂದಲೇ ಎಸ್ಪಿಪಿ ಬದಲಾವಣೆಗೆ ಪಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy Murder case) ತಗ್ಲಾಕೊಂಡ ದರ್ಶನ್ (Darshan)ಬಚಾವ್‌ಗೆ ತೆರೆಮರೆಯಲ್ಲಿ ಯತ್ನ ನಡೀತಿದೆ ಅಂತೆ. ರಾಜಕಾರಣಿಗಳು ಪೊಲೀಸರಿಗೆ ಫೋನ್ ಮೇಲೆ ಫೋನ್ ಮಾಡ್ತಿದ್ರೆ.ಇತ್ತ ಎಸ್‌ಪಿಪಿ(SPP) ಬದಲಾವಣೆಗೆ ಸಿಎಂ(Siddaramaiah) ಮೇಲೆ ಭಾರೀ ಒತ್ತಡ ಕೇಳಿ ಬರ್ತಿದೆ ಅಂತೆ. 3 ದಿನಗಳ ಹಿಂದೆ ಪ್ರಸನ್ನಕುಮಾರ್‌ನ ಸರ್ಕಾರ ನೇಮಿಸಿತ್ತು. 10 ವರ್ಷ ಸಿಬಿಐ, ಇಡಿ, ಎನ್ಐಎ ಪ್ರಕರಣಗಳಲ್ಲಿ ವಾದ ಮಾಡಿರುವ ಅನುಭವ ಇದೆ. ಆದ್ರೆ ಏಕಾಏಕಿ ಪ್ರಸನ್ನಕುಮಾರ್ ಬದಲಾವಣೆಗೆ ಒತ್ತಡ ಕೇಳಿಬರ್ತಿದೆ.ಪ್ರಸನ್ನಕುಮಾರ್ ಯಾರ ಮಾತನ್ನೂ ಕೇಳುವುದಿಲ್ಲ ಬದಲಾವಣೆ ಮಾಡಿ ಎಂದು ಸಚಿವರೊಬ್ಬರಿಂದ ಒತ್ತಡ ಹಾಕ್ತಿದ್ದರಂತೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಾಳಯದಲ್ಲೇ ಗ್ಯಾರಂಟಿ ವಿರುದ್ಧ ಅಪಸ್ವರ: ಯೋಜನೆಗಳಿಗೆ ಷರತ್ತು ಹಾಕಿ ಎಂದು ಶಾಸಕರ ಪಟ್ಟು!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more