ಹಣ ಸಂಗ್ರಹಿಸಿಟ್ಟಿರುವ ಆರೋಪ: ಬಿಜೆಪಿ ನಾಯಕರು ಮಲಗಿದ್ದ ರೂಮ್ ಮೇಲೆ ದಾಳಿ..!

May 11, 2019, 5:53 PM IST

ಹಣ ಸಂಗ್ರಹಿಸಿಟ್ಟಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಲಾಡ್ಜ್‌ನಲ್ಲಿ ತಂಗಿದ್ದ ಬಿಜೆಪಿ ನಾಯಕರ ರೂಂ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ  ಮತದಾರರಿಗೆ ಹಣ ಹಂಚಲು ಬಿಜೆಪಿ ನಾಯಕರು ಹಣ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿತ್ತು.