ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Suvarna News   | Asianet News
Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!