ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Suvarna News   | Asianet News
Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!