ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Suvarna News   | Asianet News
Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!