ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Suvarna News   | Asianet News
Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!