ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

ಶಿಕ್ಷಣ ಸಚಿವರೇ.. ಆನ್‌ಲೈನ್ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರನಾ..?

Suvarna News   | Asianet News
Published : Jul 31, 2020, 03:51 PM IST

ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಹಾವೇರಿ(ಜು.31): ಕೊರೋನಾ ಭೀತಿಯಿಂದಾಗಿ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿವೆ. ಹೀಗಾಗಿ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣದ ಮೊರೆ ಹೋಗಿದೆ. ಆದರೆ ಆನ್‌ಲೈನ್ ತರಗತಿಗಳು ದುಡ್ಡಿದ್ದವರಿಗೆ ಮಾತ್ರನಾ ಎನ್ನುವ ಪ್ರಶ್ನೆ ಈಗ ಶುರುವಾಗಿದೆ.

ಹೌದು, ಮೊಬೈಲ್ ಕೊಂಡುಕೊಳ್ಳಲು ದುಡ್ಡಿಲ್ಲ. ನಾವು ಹೇಗೆ ಆನ್‌ಲೈನ್ ಶಿಕ್ಷಣ ಪಡೆಯುವುದು ಎಂದು ಹಾವೇರಿ ಜಿಲ್ಲೆಯ ಕೋಡುಬಾಳು ಗ್ರಾಮದ ಮಕ್ಕಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದುಡ್ಡು ಇಲ್ಲದೇ ಬಡ ವಿದ್ಯಾರ್ಥಿಗಳು ಕೂಲಿ ಕೆಲಸಗಳತ್ತ ಮುಖ ಮಾಡಿದ್ದಾರೆ.

ಗದಗದಲ್ಲಿ ಓರ್ವ ಮಹಿಳೆಯ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ತಾಳಿಯನ್ನು ಅಡವಿಟ್ಟು ನೆರವಾಗಿದ್ದಾಳೆ. ಇನ್ನು ಹಾವೇರಿ ಮಕ್ಕಳು, ಶಿಕ್ಷಕರು ಫೋನ್‌ನಲ್ಲಿ ಪಾಠ ಮಾಡುತ್ತಾರೆ. ಆದರೆ ನಮಗೆ ಫೋನ್ ಖರೀದಿಸಲು ರೊಕ್ಕ. ಶಾಲೆ ಬಾಗಿಲು ತೆರೆದರೆ ಓದಲು ಹೋಗುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ಮಕ್ಕಳ ಮಾತಿಗೆ ನೀವೇನಂತೀರಾ..?
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?