ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

Published : Jun 25, 2024, 10:59 AM IST

ಹಾವೇರಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದ್ದು,ಅಂಗನವಾಡಿಗಳಿಗೆ ಹುಳು ಹತ್ತಿರೋ ಗೋಧಿ ರವೆ ಪೂರೈಕೆ ಆಗ್ತಿದೆ. 
 

ಹಾವೇರಿ: ಈ ಅಂಗನವಾಡಿ ಮಕ್ಕಳು ದಿನಾ ತಿನ್ನುವ ಫುಡ್‌ನನ್ನು ದನಗಳೂ ತಿನ್ನಲ್ಲ. ಪ್ರತಿ ದಿನ ಉಪ್ಪಿಟ್ಟು ತಿಂದು ಅಂಗನವಾಡಿ ಮಕ್ಕಳು ಬೇಸತ್ತಿದ್ದಾರೆ. ಅಲ್ಲದೇ ಅಂಗನವಾಡಿಗಳಿಗೆ (Anganwadis) ಹುಳು ಹತ್ತಿರೋ ಗೋಧಿ ರವೆ (Wheat Rave) ಪೂರೈಕೆ ಆಗ್ತಿದೆ.  ಉಪ್ಪಿಟ್ಟು ರವೆಯಲ್ಲಿ ಅರ್ಧ ಹೊಟ್ಟು,ಕಸ ಕಡ್ಡಿ ಇದ್ದು, ಹಾವೇರಿ (Haveri) ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದೆ. ಅಂಗನವಾಡಿ ಮಕ್ಕಳ ಗೋಳನ್ನು ಇಲ್ಲಿ ಕೇಳೋರಿಲ್ಲ. ಅಂಗನವಾಡಿ ಕಂದಮ್ಮಗಳಿಗೆ ಮೊದಲೆಲ್ಲಾ ಪೌಷ್ಟಿಕ ಆಹಾರ ಸಿಗ್ತಿತ್ತು. ಈಗ ಪ್ರತಿ ದಿನ ಸಪ್ಪೆ ಉಪ್ಪಿಟ್ಟು ತಿಂದು ಮಕ್ಕಳು ಹೈರಾಣಾಗಿದ್ದಾರೆ. ಮೊದಲು ಪ್ರತಿ ದಿನ ಮಕ್ಕಳಿಗೆ ಹಾಲು,  ಶೇಂಗಾ ಬೆಲ್ಲ, ಮಧ್ಯಾಹ್ನ ಅನ್ನ ಸಾಂಬಾರ್, ಮೊಳಕೆ ಕಟ್ಟಿದ ಹೆಸರು ಕಾಳು‌, ಸಿಹಿ ರವೆ ಪಾಯಸ, ರವೆ ಕಿಚಡಿ, ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಹೊಸ ಮೆನು ಜಾರಿ ಮಾಡಿದ್ದ ಸರ್ಕಾರ, ಈಗ ಕಿಚಡಿ ಬದಲು ಪ್ರತಿ ದಿನ ಉಪ್ಪಿಟ್ಟು ನೀಡಲಾಗ್ತಿದೆ. ಗರ್ಭಿಣಿ ಬಾಣಂತಿಯರಿಗೆ ಪ್ರತಿ ದಿನ ಮೊಟ್ಟೆ , ಹಾಲು, ನಾಲ್ಕು ದಿನ ಅನ್ನ ಸಾಂಬಾರ್, ಎರಡು ದಿನ ಉಪ್ಪಿಟ್ಟು  ನೀಡಲಾಗ್ತಿದೆ. ಗರ್ಭಿಣಿ, ಬಾಣಂತಿಯರಿಗೂ ಸತ್ವ ರಹಿತ ಅನ್ನ ಸಾಂಬಾರ್ ನೀಡಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಇಂದ್ರಜಿತ್ ಲಂಕೇಶ್ ಪುತ್ರನ ಹಾಡು ಟ್ರೆಂಡಿಂಗ್! ದಕ್ಷಿಣದ ಸಿನಿಮಾಗಳ ಮುಂದೆ ಧೂಳೆಬ್ಬಿಸಿದ ‘ಗೌರಿ’ ಸಾಂಗ್ !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more