ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

Published : Jun 25, 2024, 10:59 AM IST

ಹಾವೇರಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದ್ದು,ಅಂಗನವಾಡಿಗಳಿಗೆ ಹುಳು ಹತ್ತಿರೋ ಗೋಧಿ ರವೆ ಪೂರೈಕೆ ಆಗ್ತಿದೆ. 
 

ಹಾವೇರಿ: ಈ ಅಂಗನವಾಡಿ ಮಕ್ಕಳು ದಿನಾ ತಿನ್ನುವ ಫುಡ್‌ನನ್ನು ದನಗಳೂ ತಿನ್ನಲ್ಲ. ಪ್ರತಿ ದಿನ ಉಪ್ಪಿಟ್ಟು ತಿಂದು ಅಂಗನವಾಡಿ ಮಕ್ಕಳು ಬೇಸತ್ತಿದ್ದಾರೆ. ಅಲ್ಲದೇ ಅಂಗನವಾಡಿಗಳಿಗೆ (Anganwadis) ಹುಳು ಹತ್ತಿರೋ ಗೋಧಿ ರವೆ (Wheat Rave) ಪೂರೈಕೆ ಆಗ್ತಿದೆ.  ಉಪ್ಪಿಟ್ಟು ರವೆಯಲ್ಲಿ ಅರ್ಧ ಹೊಟ್ಟು,ಕಸ ಕಡ್ಡಿ ಇದ್ದು, ಹಾವೇರಿ (Haveri) ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದೆ. ಅಂಗನವಾಡಿ ಮಕ್ಕಳ ಗೋಳನ್ನು ಇಲ್ಲಿ ಕೇಳೋರಿಲ್ಲ. ಅಂಗನವಾಡಿ ಕಂದಮ್ಮಗಳಿಗೆ ಮೊದಲೆಲ್ಲಾ ಪೌಷ್ಟಿಕ ಆಹಾರ ಸಿಗ್ತಿತ್ತು. ಈಗ ಪ್ರತಿ ದಿನ ಸಪ್ಪೆ ಉಪ್ಪಿಟ್ಟು ತಿಂದು ಮಕ್ಕಳು ಹೈರಾಣಾಗಿದ್ದಾರೆ. ಮೊದಲು ಪ್ರತಿ ದಿನ ಮಕ್ಕಳಿಗೆ ಹಾಲು,  ಶೇಂಗಾ ಬೆಲ್ಲ, ಮಧ್ಯಾಹ್ನ ಅನ್ನ ಸಾಂಬಾರ್, ಮೊಳಕೆ ಕಟ್ಟಿದ ಹೆಸರು ಕಾಳು‌, ಸಿಹಿ ರವೆ ಪಾಯಸ, ರವೆ ಕಿಚಡಿ, ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಹೊಸ ಮೆನು ಜಾರಿ ಮಾಡಿದ್ದ ಸರ್ಕಾರ, ಈಗ ಕಿಚಡಿ ಬದಲು ಪ್ರತಿ ದಿನ ಉಪ್ಪಿಟ್ಟು ನೀಡಲಾಗ್ತಿದೆ. ಗರ್ಭಿಣಿ ಬಾಣಂತಿಯರಿಗೆ ಪ್ರತಿ ದಿನ ಮೊಟ್ಟೆ , ಹಾಲು, ನಾಲ್ಕು ದಿನ ಅನ್ನ ಸಾಂಬಾರ್, ಎರಡು ದಿನ ಉಪ್ಪಿಟ್ಟು  ನೀಡಲಾಗ್ತಿದೆ. ಗರ್ಭಿಣಿ, ಬಾಣಂತಿಯರಿಗೂ ಸತ್ವ ರಹಿತ ಅನ್ನ ಸಾಂಬಾರ್ ನೀಡಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಇಂದ್ರಜಿತ್ ಲಂಕೇಶ್ ಪುತ್ರನ ಹಾಡು ಟ್ರೆಂಡಿಂಗ್! ದಕ್ಷಿಣದ ಸಿನಿಮಾಗಳ ಮುಂದೆ ಧೂಳೆಬ್ಬಿಸಿದ ‘ಗೌರಿ’ ಸಾಂಗ್ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more