ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

Published : Jun 25, 2024, 10:59 AM IST

ಹಾವೇರಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದ್ದು,ಅಂಗನವಾಡಿಗಳಿಗೆ ಹುಳು ಹತ್ತಿರೋ ಗೋಧಿ ರವೆ ಪೂರೈಕೆ ಆಗ್ತಿದೆ. 
 

ಹಾವೇರಿ: ಈ ಅಂಗನವಾಡಿ ಮಕ್ಕಳು ದಿನಾ ತಿನ್ನುವ ಫುಡ್‌ನನ್ನು ದನಗಳೂ ತಿನ್ನಲ್ಲ. ಪ್ರತಿ ದಿನ ಉಪ್ಪಿಟ್ಟು ತಿಂದು ಅಂಗನವಾಡಿ ಮಕ್ಕಳು ಬೇಸತ್ತಿದ್ದಾರೆ. ಅಲ್ಲದೇ ಅಂಗನವಾಡಿಗಳಿಗೆ (Anganwadis) ಹುಳು ಹತ್ತಿರೋ ಗೋಧಿ ರವೆ (Wheat Rave) ಪೂರೈಕೆ ಆಗ್ತಿದೆ.  ಉಪ್ಪಿಟ್ಟು ರವೆಯಲ್ಲಿ ಅರ್ಧ ಹೊಟ್ಟು,ಕಸ ಕಡ್ಡಿ ಇದ್ದು, ಹಾವೇರಿ (Haveri) ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದೆ. ಅಂಗನವಾಡಿ ಮಕ್ಕಳ ಗೋಳನ್ನು ಇಲ್ಲಿ ಕೇಳೋರಿಲ್ಲ. ಅಂಗನವಾಡಿ ಕಂದಮ್ಮಗಳಿಗೆ ಮೊದಲೆಲ್ಲಾ ಪೌಷ್ಟಿಕ ಆಹಾರ ಸಿಗ್ತಿತ್ತು. ಈಗ ಪ್ರತಿ ದಿನ ಸಪ್ಪೆ ಉಪ್ಪಿಟ್ಟು ತಿಂದು ಮಕ್ಕಳು ಹೈರಾಣಾಗಿದ್ದಾರೆ. ಮೊದಲು ಪ್ರತಿ ದಿನ ಮಕ್ಕಳಿಗೆ ಹಾಲು,  ಶೇಂಗಾ ಬೆಲ್ಲ, ಮಧ್ಯಾಹ್ನ ಅನ್ನ ಸಾಂಬಾರ್, ಮೊಳಕೆ ಕಟ್ಟಿದ ಹೆಸರು ಕಾಳು‌, ಸಿಹಿ ರವೆ ಪಾಯಸ, ರವೆ ಕಿಚಡಿ, ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಹೊಸ ಮೆನು ಜಾರಿ ಮಾಡಿದ್ದ ಸರ್ಕಾರ, ಈಗ ಕಿಚಡಿ ಬದಲು ಪ್ರತಿ ದಿನ ಉಪ್ಪಿಟ್ಟು ನೀಡಲಾಗ್ತಿದೆ. ಗರ್ಭಿಣಿ ಬಾಣಂತಿಯರಿಗೆ ಪ್ರತಿ ದಿನ ಮೊಟ್ಟೆ , ಹಾಲು, ನಾಲ್ಕು ದಿನ ಅನ್ನ ಸಾಂಬಾರ್, ಎರಡು ದಿನ ಉಪ್ಪಿಟ್ಟು  ನೀಡಲಾಗ್ತಿದೆ. ಗರ್ಭಿಣಿ, ಬಾಣಂತಿಯರಿಗೂ ಸತ್ವ ರಹಿತ ಅನ್ನ ಸಾಂಬಾರ್ ನೀಡಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಇಂದ್ರಜಿತ್ ಲಂಕೇಶ್ ಪುತ್ರನ ಹಾಡು ಟ್ರೆಂಡಿಂಗ್! ದಕ್ಷಿಣದ ಸಿನಿಮಾಗಳ ಮುಂದೆ ಧೂಳೆಬ್ಬಿಸಿದ ‘ಗೌರಿ’ ಸಾಂಗ್ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more