ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಉಪ್ಪಿಟ್ಟು ತಿಂತೀರಾ ? ಅಂಗನವಾಡಿಗಳಿಗೆ ಪೂರೈಕೆ ಆಗ್ತಿದೆ ಹುಳು ಹತ್ತಿರೋ ಗೋಧಿ ರವೆ !

Published : Jun 25, 2024, 10:59 AM IST

ಹಾವೇರಿ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದ್ದು,ಅಂಗನವಾಡಿಗಳಿಗೆ ಹುಳು ಹತ್ತಿರೋ ಗೋಧಿ ರವೆ ಪೂರೈಕೆ ಆಗ್ತಿದೆ. 
 

ಹಾವೇರಿ: ಈ ಅಂಗನವಾಡಿ ಮಕ್ಕಳು ದಿನಾ ತಿನ್ನುವ ಫುಡ್‌ನನ್ನು ದನಗಳೂ ತಿನ್ನಲ್ಲ. ಪ್ರತಿ ದಿನ ಉಪ್ಪಿಟ್ಟು ತಿಂದು ಅಂಗನವಾಡಿ ಮಕ್ಕಳು ಬೇಸತ್ತಿದ್ದಾರೆ. ಅಲ್ಲದೇ ಅಂಗನವಾಡಿಗಳಿಗೆ (Anganwadis) ಹುಳು ಹತ್ತಿರೋ ಗೋಧಿ ರವೆ (Wheat Rave) ಪೂರೈಕೆ ಆಗ್ತಿದೆ.  ಉಪ್ಪಿಟ್ಟು ರವೆಯಲ್ಲಿ ಅರ್ಧ ಹೊಟ್ಟು,ಕಸ ಕಡ್ಡಿ ಇದ್ದು, ಹಾವೇರಿ (Haveri) ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ಕಳಪೆ ರವೆ ಪೂರೈಕೆ ಆಗುತ್ತಿದೆ. ಅಂಗನವಾಡಿ ಮಕ್ಕಳ ಗೋಳನ್ನು ಇಲ್ಲಿ ಕೇಳೋರಿಲ್ಲ. ಅಂಗನವಾಡಿ ಕಂದಮ್ಮಗಳಿಗೆ ಮೊದಲೆಲ್ಲಾ ಪೌಷ್ಟಿಕ ಆಹಾರ ಸಿಗ್ತಿತ್ತು. ಈಗ ಪ್ರತಿ ದಿನ ಸಪ್ಪೆ ಉಪ್ಪಿಟ್ಟು ತಿಂದು ಮಕ್ಕಳು ಹೈರಾಣಾಗಿದ್ದಾರೆ. ಮೊದಲು ಪ್ರತಿ ದಿನ ಮಕ್ಕಳಿಗೆ ಹಾಲು,  ಶೇಂಗಾ ಬೆಲ್ಲ, ಮಧ್ಯಾಹ್ನ ಅನ್ನ ಸಾಂಬಾರ್, ಮೊಳಕೆ ಕಟ್ಟಿದ ಹೆಸರು ಕಾಳು‌, ಸಿಹಿ ರವೆ ಪಾಯಸ, ರವೆ ಕಿಚಡಿ, ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಹೊಸ ಮೆನು ಜಾರಿ ಮಾಡಿದ್ದ ಸರ್ಕಾರ, ಈಗ ಕಿಚಡಿ ಬದಲು ಪ್ರತಿ ದಿನ ಉಪ್ಪಿಟ್ಟು ನೀಡಲಾಗ್ತಿದೆ. ಗರ್ಭಿಣಿ ಬಾಣಂತಿಯರಿಗೆ ಪ್ರತಿ ದಿನ ಮೊಟ್ಟೆ , ಹಾಲು, ನಾಲ್ಕು ದಿನ ಅನ್ನ ಸಾಂಬಾರ್, ಎರಡು ದಿನ ಉಪ್ಪಿಟ್ಟು  ನೀಡಲಾಗ್ತಿದೆ. ಗರ್ಭಿಣಿ, ಬಾಣಂತಿಯರಿಗೂ ಸತ್ವ ರಹಿತ ಅನ್ನ ಸಾಂಬಾರ್ ನೀಡಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಇಂದ್ರಜಿತ್ ಲಂಕೇಶ್ ಪುತ್ರನ ಹಾಡು ಟ್ರೆಂಡಿಂಗ್! ದಕ್ಷಿಣದ ಸಿನಿಮಾಗಳ ಮುಂದೆ ಧೂಳೆಬ್ಬಿಸಿದ ‘ಗೌರಿ’ ಸಾಂಗ್ !

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more