Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more