Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more