Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more