Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more