Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more