Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Vijayapura: ಸಿಜೇರಿಯನ್‌ ಹೊಲಿಗೆ ಬಿಚ್ಚಿ ಬಾಣಂತಿಯರ ನರಳಾಟ, ಆಸ್ಪತ್ರೆಗೆ ಡಿಸಿ ಭೇಟಿ

Published : May 15, 2022, 05:16 PM ISTUpdated : May 15, 2022, 05:18 PM IST

ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ವಿಜಯಪುರ (ಮೇ. 15): ಸಿಜೇರಿಯನ್‌ (cesarean) ಮಾಡಿಸಿಕೊಂಡಿದ್ದ ಬಾಣಂತಿಯರ ಹೊಲಿಗೆಗಳು ಏಕಾಏಕಿ ಬಿಚ್ಚಿಕೊಂಡಿದ್ದರಿಂದಾಗಿ ತೊಂದರೆ ಅನುಭವಿಸಿ ನರಳಾಡಿದ ಘಟನೆ ವಿಜ​ಯ​ಪು​ರ (Vijayapura) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. 

ಜಿಲ್ಲಾ ಆಸ್ಪತ್ರೆಯಲ್ಲಿ ಮೇ 1ರಿಂದ 13ರವರೆಗೆ 156 ಮಂದಿಗೆ ಸಿಜೇರಿಯನ್‌ ಮಾಡಲಾಗಿದೆ. ಈ ಪೈಕಿ 18 ಮಂದಿಗೆ ಚರ್ಮದ ನಂಜು ಉಂಟಾಗಿ ಹೊಲಿಗೆಗಳು ಬಿಚ್ಚಿವೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ, ಡಿಸಿ ವಿಜಯ ಮಹಾಂತೇಶ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ನಮ್ಮನ್ನು ಕಾಪಾಡಿ ಸರ್ ಎಂದು ಬಾಣಂತಿಯರು ಕೈ ಮುಗಿದು ಬೇಡಿಕೊಂಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more