ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

Suvarna News   | Asianet News
Published : Sep 29, 2021, 10:44 AM IST

*  ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟ ನಾಯಕರು
*  ಸಂಕೀರ್ಣ ನಿರ್ಮಾಣಕ್ಕೆ ಸುಗಮ ಹಾದಿ ಮಾಡಿಕೊಟ್ಟ ಸಚಿವ ಪ್ರಭು ಚವ್ಹಾಣ್‌
*  ನಾಯಕರಿಬ್ಬರ ಜಟಾಪಟಿಗೆ ಕೊನೆಗೂ ಬ್ರೇಕ್‌
 

ಬೀದರ್‌(ಸೆ. 29): ಜಿಲ್ಲಾ ಸಂಕೀರ್ಣ ನಿರ್ಮಾಣ ಕುರಿತು ಜಟಾಪಟಿಗೆ ಕೊನೆಗೂ ಬ್ರೇಕ್‌ ಬಿದ್ದಿದೆ. ಹೌದು,  ಸಂಕೀರ್ಣ ನಿರ್ಮಾಣಕ್ಕೆ ಪದೇ ಪದೆ ಸಮರ ಸಾರುತ್ತಿದ್ದ ನಾಯಕರೇ ಇದೀಗ ಕನದ ವಿರಾಮಕ್ಕೆ ಮುಂದಾಗಿದ್ದಾರೆ. ಸಚಿವ ಪ್ರಭು ಚವ್ಹಾಣ್‌ ಸವಾಲು ಸ್ವೀಕಾರ ಮಾಡಿದ ಕಾಂಗ್ರೆಸ್ ಶಾಸಕ ರಹೀಂ ಖಾನ್‌ ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ರಹೀಂ ಖಾನ್‌ ಮಾತನ್ನ ಸಚಿವ ಪ್ರಭು ಚವ್ಹಾಣ್‌ ಸವಾಲಾಗಿ ಸ್ವೀಕರಿಸಿದ್ದಾರೆ. ಈ ಮೂಲಕ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಪ್ರಭು ಚವ್ಹಾಣ್‌ ಸುಗಮ ಹಾದಿಯನ್ನ ಮಾಡಿಕೊಟ್ಟಿದ್ದಾರೆ. 

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಹಿಂದ ಹೋರಾಟ ಶುರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?