ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

Suvarna News   | Asianet News
Published : Sep 29, 2021, 10:44 AM IST

*  ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟ ನಾಯಕರು
*  ಸಂಕೀರ್ಣ ನಿರ್ಮಾಣಕ್ಕೆ ಸುಗಮ ಹಾದಿ ಮಾಡಿಕೊಟ್ಟ ಸಚಿವ ಪ್ರಭು ಚವ್ಹಾಣ್‌
*  ನಾಯಕರಿಬ್ಬರ ಜಟಾಪಟಿಗೆ ಕೊನೆಗೂ ಬ್ರೇಕ್‌
 

ಬೀದರ್‌(ಸೆ. 29): ಜಿಲ್ಲಾ ಸಂಕೀರ್ಣ ನಿರ್ಮಾಣ ಕುರಿತು ಜಟಾಪಟಿಗೆ ಕೊನೆಗೂ ಬ್ರೇಕ್‌ ಬಿದ್ದಿದೆ. ಹೌದು,  ಸಂಕೀರ್ಣ ನಿರ್ಮಾಣಕ್ಕೆ ಪದೇ ಪದೆ ಸಮರ ಸಾರುತ್ತಿದ್ದ ನಾಯಕರೇ ಇದೀಗ ಕನದ ವಿರಾಮಕ್ಕೆ ಮುಂದಾಗಿದ್ದಾರೆ. ಸಚಿವ ಪ್ರಭು ಚವ್ಹಾಣ್‌ ಸವಾಲು ಸ್ವೀಕಾರ ಮಾಡಿದ ಕಾಂಗ್ರೆಸ್ ಶಾಸಕ ರಹೀಂ ಖಾನ್‌ ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ರಹೀಂ ಖಾನ್‌ ಮಾತನ್ನ ಸಚಿವ ಪ್ರಭು ಚವ್ಹಾಣ್‌ ಸವಾಲಾಗಿ ಸ್ವೀಕರಿಸಿದ್ದಾರೆ. ಈ ಮೂಲಕ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಪ್ರಭು ಚವ್ಹಾಣ್‌ ಸುಗಮ ಹಾದಿಯನ್ನ ಮಾಡಿಕೊಟ್ಟಿದ್ದಾರೆ. 

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಹಿಂದ ಹೋರಾಟ ಶುರು

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?