ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

Suvarna News   | Asianet News
Published : Sep 29, 2021, 10:44 AM IST

*  ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟ ನಾಯಕರು
*  ಸಂಕೀರ್ಣ ನಿರ್ಮಾಣಕ್ಕೆ ಸುಗಮ ಹಾದಿ ಮಾಡಿಕೊಟ್ಟ ಸಚಿವ ಪ್ರಭು ಚವ್ಹಾಣ್‌
*  ನಾಯಕರಿಬ್ಬರ ಜಟಾಪಟಿಗೆ ಕೊನೆಗೂ ಬ್ರೇಕ್‌
 

ಬೀದರ್‌(ಸೆ. 29): ಜಿಲ್ಲಾ ಸಂಕೀರ್ಣ ನಿರ್ಮಾಣ ಕುರಿತು ಜಟಾಪಟಿಗೆ ಕೊನೆಗೂ ಬ್ರೇಕ್‌ ಬಿದ್ದಿದೆ. ಹೌದು,  ಸಂಕೀರ್ಣ ನಿರ್ಮಾಣಕ್ಕೆ ಪದೇ ಪದೆ ಸಮರ ಸಾರುತ್ತಿದ್ದ ನಾಯಕರೇ ಇದೀಗ ಕನದ ವಿರಾಮಕ್ಕೆ ಮುಂದಾಗಿದ್ದಾರೆ. ಸಚಿವ ಪ್ರಭು ಚವ್ಹಾಣ್‌ ಸವಾಲು ಸ್ವೀಕಾರ ಮಾಡಿದ ಕಾಂಗ್ರೆಸ್ ಶಾಸಕ ರಹೀಂ ಖಾನ್‌ ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ರಹೀಂ ಖಾನ್‌ ಮಾತನ್ನ ಸಚಿವ ಪ್ರಭು ಚವ್ಹಾಣ್‌ ಸವಾಲಾಗಿ ಸ್ವೀಕರಿಸಿದ್ದಾರೆ. ಈ ಮೂಲಕ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಪ್ರಭು ಚವ್ಹಾಣ್‌ ಸುಗಮ ಹಾದಿಯನ್ನ ಮಾಡಿಕೊಟ್ಟಿದ್ದಾರೆ. 

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಹಿಂದ ಹೋರಾಟ ಶುರು

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!