ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

ಬೀದರ್‌: ಛಲ ಬಿಡದೆ ಸವಾಲು ಸ್ವೀಕರಿಸಿದ ಸಚಿವ ಪ್ರಭು ಚವ್ಹಾಣ್‌

Suvarna News   | Asianet News
Published : Sep 29, 2021, 10:44 AM IST

*  ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟ ನಾಯಕರು
*  ಸಂಕೀರ್ಣ ನಿರ್ಮಾಣಕ್ಕೆ ಸುಗಮ ಹಾದಿ ಮಾಡಿಕೊಟ್ಟ ಸಚಿವ ಪ್ರಭು ಚವ್ಹಾಣ್‌
*  ನಾಯಕರಿಬ್ಬರ ಜಟಾಪಟಿಗೆ ಕೊನೆಗೂ ಬ್ರೇಕ್‌
 

ಬೀದರ್‌(ಸೆ. 29): ಜಿಲ್ಲಾ ಸಂಕೀರ್ಣ ನಿರ್ಮಾಣ ಕುರಿತು ಜಟಾಪಟಿಗೆ ಕೊನೆಗೂ ಬ್ರೇಕ್‌ ಬಿದ್ದಿದೆ. ಹೌದು,  ಸಂಕೀರ್ಣ ನಿರ್ಮಾಣಕ್ಕೆ ಪದೇ ಪದೆ ಸಮರ ಸಾರುತ್ತಿದ್ದ ನಾಯಕರೇ ಇದೀಗ ಕನದ ವಿರಾಮಕ್ಕೆ ಮುಂದಾಗಿದ್ದಾರೆ. ಸಚಿವ ಪ್ರಭು ಚವ್ಹಾಣ್‌ ಸವಾಲು ಸ್ವೀಕಾರ ಮಾಡಿದ ಕಾಂಗ್ರೆಸ್ ಶಾಸಕ ರಹೀಂ ಖಾನ್‌ ಜಿಲ್ಲಾ ಸಂಕೀರ್ಣದ ಅಡಿಪಾಯಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ರಹೀಂ ಖಾನ್‌ ಮಾತನ್ನ ಸಚಿವ ಪ್ರಭು ಚವ್ಹಾಣ್‌ ಸವಾಲಾಗಿ ಸ್ವೀಕರಿಸಿದ್ದಾರೆ. ಈ ಮೂಲಕ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಪ್ರಭು ಚವ್ಹಾಣ್‌ ಸುಗಮ ಹಾದಿಯನ್ನ ಮಾಡಿಕೊಟ್ಟಿದ್ದಾರೆ. 

ದಾವಣಗೆರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಹಿಂದ ಹೋರಾಟ ಶುರು

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!