ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

Suvarna News   | Asianet News
Published : Feb 17, 2021, 02:00 PM IST

ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದ ಕುಷ್ಟ ರೋಗಿಗಳು| ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ| ಬಿಗ್‌ 3 ವರದಿಗೆ ಸ್ಪಂದಿಸಿದ ಸಚಿವ ಚವ್ಹಾಣ್‌| ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ| 

ಯಾದಗಿರಿ(ಫೆ.17): ನಗರದ ಕುಷ್ಟ ರೋಗಿಗಳ ಕಾಲೋನಿಯಲ್ಲಿ ವಾಸಿಸುವರಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲ. ಒಡೆದ ಮನೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ನಿನ್ನೆ(ಮಂಗಳವಾರ) ವರದಿ ಪ್ರಸಾರವಾಗಿತ್ತು. 

ಈ ಜನರತ್ತ ತಿರುಗಿಯೂ ನೋಡುತ್ತಿಲ್ಲ ಅಧಿಕಾರಿಗಳು : ಗೋಳು ಕೇಳೊರ್ಯಾರು..?

ವರದಿ ಪ್ರಸಾರವಾದ ಕೇವಲ ಒಂದೇ ದಿನದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸ್ಪಂದಿಸಿದ್ದಾರೆ.  ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ ಮಾಡಿಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!