ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

Suvarna News   | Asianet News
Published : Feb 17, 2021, 02:00 PM IST

ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದ ಕುಷ್ಟ ರೋಗಿಗಳು| ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ| ಬಿಗ್‌ 3 ವರದಿಗೆ ಸ್ಪಂದಿಸಿದ ಸಚಿವ ಚವ್ಹಾಣ್‌| ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ| 

ಯಾದಗಿರಿ(ಫೆ.17): ನಗರದ ಕುಷ್ಟ ರೋಗಿಗಳ ಕಾಲೋನಿಯಲ್ಲಿ ವಾಸಿಸುವರಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲ. ಒಡೆದ ಮನೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ನಿನ್ನೆ(ಮಂಗಳವಾರ) ವರದಿ ಪ್ರಸಾರವಾಗಿತ್ತು. 

ಈ ಜನರತ್ತ ತಿರುಗಿಯೂ ನೋಡುತ್ತಿಲ್ಲ ಅಧಿಕಾರಿಗಳು : ಗೋಳು ಕೇಳೊರ್ಯಾರು..?

ವರದಿ ಪ್ರಸಾರವಾದ ಕೇವಲ ಒಂದೇ ದಿನದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸ್ಪಂದಿಸಿದ್ದಾರೆ.  ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ ಮಾಡಿಸಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್