ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

Published : Feb 17, 2021, 02:00 PM IST

ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದ ಕುಷ್ಟ ರೋಗಿಗಳು| ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ| ಬಿಗ್‌ 3 ವರದಿಗೆ ಸ್ಪಂದಿಸಿದ ಸಚಿವ ಚವ್ಹಾಣ್‌| ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ| 

ಯಾದಗಿರಿ(ಫೆ.17): ನಗರದ ಕುಷ್ಟ ರೋಗಿಗಳ ಕಾಲೋನಿಯಲ್ಲಿ ವಾಸಿಸುವರಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲ. ಒಡೆದ ಮನೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ನಿನ್ನೆ(ಮಂಗಳವಾರ) ವರದಿ ಪ್ರಸಾರವಾಗಿತ್ತು. 

ಈ ಜನರತ್ತ ತಿರುಗಿಯೂ ನೋಡುತ್ತಿಲ್ಲ ಅಧಿಕಾರಿಗಳು : ಗೋಳು ಕೇಳೊರ್ಯಾರು..?

ವರದಿ ಪ್ರಸಾರವಾದ ಕೇವಲ ಒಂದೇ ದಿನದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸ್ಪಂದಿಸಿದ್ದಾರೆ.  ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ ಮಾಡಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?