ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

ಬಿಗ್‌ 3 ಇಂಪ್ಯಾಕ್ಟ್‌: ಯಾದಗಿರಿಯ ಕುಷ್ಟ ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಚವ್ಹಾಣ್‌

Suvarna News   | Asianet News
Published : Feb 17, 2021, 02:00 PM IST

ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದ ಕುಷ್ಟ ರೋಗಿಗಳು| ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ| ಬಿಗ್‌ 3 ವರದಿಗೆ ಸ್ಪಂದಿಸಿದ ಸಚಿವ ಚವ್ಹಾಣ್‌| ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ| 

ಯಾದಗಿರಿ(ಫೆ.17): ನಗರದ ಕುಷ್ಟ ರೋಗಿಗಳ ಕಾಲೋನಿಯಲ್ಲಿ ವಾಸಿಸುವರಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲ. ಒಡೆದ ಮನೆ. ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ನಿನ್ನೆ(ಮಂಗಳವಾರ) ವರದಿ ಪ್ರಸಾರವಾಗಿತ್ತು. 

ಈ ಜನರತ್ತ ತಿರುಗಿಯೂ ನೋಡುತ್ತಿಲ್ಲ ಅಧಿಕಾರಿಗಳು : ಗೋಳು ಕೇಳೊರ್ಯಾರು..?

ವರದಿ ಪ್ರಸಾರವಾದ ಕೇವಲ ಒಂದೇ ದಿನದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸ್ಪಂದಿಸಿದ್ದಾರೆ.  ಕಾಲೋನಿಯಲ್ಲಿರುವ ಕುಟುಂಬಗಳಿಗೆ ಅಕ್ಕಿ, ಬೇಳೆ, ಎಣ್ಣೆ ಪದಾರ್ಥಗಳ ವ್ಯವಸ್ಥೆ ಮಾಡಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?