Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Published : May 28, 2024, 05:30 PM ISTUpdated : May 28, 2024, 05:31 PM IST

ವಾರದಲ್ಲಿ ಬರ್ತೀನಿ ಅಂದವನು ವಿಡಿಯೋ ಕಳಿಸಿದ!
ತಿಂಗಳ ಬಳಿಕ ಪ್ರತ್ಯಕ್ಷವಾದ ದೇವೇಗೌಡರ ಮೊಮ್ಮಗ !
ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್. .?
 

ಇಡೀ ದೇಶದಲ್ಲೇ ದೇವೇಗೌಡರು ಅಂದ್ರೆ, ರಾಜಕೀಯ ಘನತೆ ಇದೆ. ಆದ್ರೆ, ಆ ಗೌರವನ್ನೆಲ್ಲಾ ನುಂಗಿ ಹಾಕಿರೋದು, ಪ್ರಜ್ವಲ್ ರೇವಣ್ಣ(Prajwal Revanna) ಹೆಸರಿನ ಪೆನ್ ಡ್ರೈವ್(Pendrive case) ದುರಂತ. ಎಲೆಕ್ಷನ್ ನಡೀತಿದ್ದ ಹೊತ್ತಲ್ಲಿ ಇದ್ದಕ್ಕಿದ್ದ ಹಾಗೆ ಸದ್ದು ಮಾಡಿತ್ತು, ಪೆನ್ ಡ್ರೈವ್ ಪ್ರಕರಣ. ಆ ಪೆನ್ ಡ್ರೈವ್ನಲ್ಲಿದ್ದದ್ದು ನೂರಾರು ಅಶ್ಲೀಲ ವಿಡಿಯೋಗಳು. ಅವೆಲ್ಲಾ ಕೂಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ(Prajwal Revanna obscene video case) ಸಂಬಂಧಿಸಿದ್ದು ಅಂತ ಎಲ್ಲರೂ ಹೇಳಿದ್ರು. ಆದ್ರೆ, ಅದಕ್ಕೆ ಕ್ಲಾರಿಫಿಕೇಷನ್ ಕೊಡ್ಬೇಕಿದ್ದ ಪ್ರಜ್ವಲ್ ನಾಪತ್ತೆಯಾಗಿದ್ರು. ಸೀನ್ ಕಟ್ ಮಾಡಿದ್ರೆ, ಮೊದಲ ಹಂತದ ಎಲೆಕ್ಷನ್ ಮುಗೀತು. 2014ರ ಲೋಕಸಭಾ ಚುನಾವಣೆ ಹೊತ್ತಲ್ಲಿ, ತಾತಾನಿಗೆ ಬೆಂಬಲವಾಗಿ ನಿಂತಿದ್ದ ಪ್ರಜ್ವಲ್ ರೇವಣ್ಣ, ಅವತ್ತೇ ರಾಜಕೀಯಕ್ಕೆ ಬರೋ ಸೂಚನೆ ಕೊಟ್ಟಾಗಿತ್ತು. 2019ರಲ್ಲಿ ದೇವೇಗೌಡರೇ ಮೊಮ್ಮನಿಗೋಸ್ಕರ, ತಮ್ಮ ಕರ್ಮಭೂಮಿ, ಹಾಸನದ ಸಿಂಹಾಸನವನ್ನ ಬಿಟ್ಟು ಕೊಟ್ರು. ಭದ್ರಕೋಟೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದುಬೀಗಿದ್ರು. ಮೋದಿ ಸುನಾಮಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಸೋತುಸುಣ್ಣವಾಗಿದ್ದಾಗ, ಜೆಡಿಎಸ್‌ನಿಂದ ಗೆದ್ದಿದ್ದ ಏಕಮಾತ್ರ ಅಭ್ಯರ್ಥಿಯಾಗಿದ್ದು, ಪ್ರಜ್ವಲ್ ರೇವಣ್ಣ.

ಇದನ್ನೂ ವೀಕ್ಷಿಸಿ:  11 ವರ್ಷದ ಹಿಂದೆ ಕಿಡ್ನ್ಯಾಪ್‌..ರೇಪ್..ಮರ್ಡರ್..! ಕೆಲಸಕ್ಕೆ ಹೋದವಳು ಮಿಸ್ಸಿಂಗ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more