Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Published : May 28, 2024, 05:30 PM ISTUpdated : May 28, 2024, 05:31 PM IST

ವಾರದಲ್ಲಿ ಬರ್ತೀನಿ ಅಂದವನು ವಿಡಿಯೋ ಕಳಿಸಿದ!
ತಿಂಗಳ ಬಳಿಕ ಪ್ರತ್ಯಕ್ಷವಾದ ದೇವೇಗೌಡರ ಮೊಮ್ಮಗ !
ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್. .?
 

ಇಡೀ ದೇಶದಲ್ಲೇ ದೇವೇಗೌಡರು ಅಂದ್ರೆ, ರಾಜಕೀಯ ಘನತೆ ಇದೆ. ಆದ್ರೆ, ಆ ಗೌರವನ್ನೆಲ್ಲಾ ನುಂಗಿ ಹಾಕಿರೋದು, ಪ್ರಜ್ವಲ್ ರೇವಣ್ಣ(Prajwal Revanna) ಹೆಸರಿನ ಪೆನ್ ಡ್ರೈವ್(Pendrive case) ದುರಂತ. ಎಲೆಕ್ಷನ್ ನಡೀತಿದ್ದ ಹೊತ್ತಲ್ಲಿ ಇದ್ದಕ್ಕಿದ್ದ ಹಾಗೆ ಸದ್ದು ಮಾಡಿತ್ತು, ಪೆನ್ ಡ್ರೈವ್ ಪ್ರಕರಣ. ಆ ಪೆನ್ ಡ್ರೈವ್ನಲ್ಲಿದ್ದದ್ದು ನೂರಾರು ಅಶ್ಲೀಲ ವಿಡಿಯೋಗಳು. ಅವೆಲ್ಲಾ ಕೂಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ(Prajwal Revanna obscene video case) ಸಂಬಂಧಿಸಿದ್ದು ಅಂತ ಎಲ್ಲರೂ ಹೇಳಿದ್ರು. ಆದ್ರೆ, ಅದಕ್ಕೆ ಕ್ಲಾರಿಫಿಕೇಷನ್ ಕೊಡ್ಬೇಕಿದ್ದ ಪ್ರಜ್ವಲ್ ನಾಪತ್ತೆಯಾಗಿದ್ರು. ಸೀನ್ ಕಟ್ ಮಾಡಿದ್ರೆ, ಮೊದಲ ಹಂತದ ಎಲೆಕ್ಷನ್ ಮುಗೀತು. 2014ರ ಲೋಕಸಭಾ ಚುನಾವಣೆ ಹೊತ್ತಲ್ಲಿ, ತಾತಾನಿಗೆ ಬೆಂಬಲವಾಗಿ ನಿಂತಿದ್ದ ಪ್ರಜ್ವಲ್ ರೇವಣ್ಣ, ಅವತ್ತೇ ರಾಜಕೀಯಕ್ಕೆ ಬರೋ ಸೂಚನೆ ಕೊಟ್ಟಾಗಿತ್ತು. 2019ರಲ್ಲಿ ದೇವೇಗೌಡರೇ ಮೊಮ್ಮನಿಗೋಸ್ಕರ, ತಮ್ಮ ಕರ್ಮಭೂಮಿ, ಹಾಸನದ ಸಿಂಹಾಸನವನ್ನ ಬಿಟ್ಟು ಕೊಟ್ರು. ಭದ್ರಕೋಟೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದುಬೀಗಿದ್ರು. ಮೋದಿ ಸುನಾಮಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಸೋತುಸುಣ್ಣವಾಗಿದ್ದಾಗ, ಜೆಡಿಎಸ್‌ನಿಂದ ಗೆದ್ದಿದ್ದ ಏಕಮಾತ್ರ ಅಭ್ಯರ್ಥಿಯಾಗಿದ್ದು, ಪ್ರಜ್ವಲ್ ರೇವಣ್ಣ.

ಇದನ್ನೂ ವೀಕ್ಷಿಸಿ:  11 ವರ್ಷದ ಹಿಂದೆ ಕಿಡ್ನ್ಯಾಪ್‌..ರೇಪ್..ಮರ್ಡರ್..! ಕೆಲಸಕ್ಕೆ ಹೋದವಳು ಮಿಸ್ಸಿಂಗ್..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more