Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Prajwal Revanna: ಒಂದು ತಿಂಗಳ ಅಂತರದಲ್ಲಿ ಆಗಿದ್ದೇನೇನು ಗೊತ್ತಾ..? ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್ ರೇವಣ್ಣ..?

Published : May 28, 2024, 05:30 PM ISTUpdated : May 28, 2024, 05:31 PM IST

ವಾರದಲ್ಲಿ ಬರ್ತೀನಿ ಅಂದವನು ವಿಡಿಯೋ ಕಳಿಸಿದ!
ತಿಂಗಳ ಬಳಿಕ ಪ್ರತ್ಯಕ್ಷವಾದ ದೇವೇಗೌಡರ ಮೊಮ್ಮಗ !
ಕಾಂಗ್ರೆಸ್ ಆಕ್ರೋಶಕ್ಕೆ ಕಂಗಾಲಾದರಾ ಪ್ರಜ್ವಾಲ್. .?
 

ಇಡೀ ದೇಶದಲ್ಲೇ ದೇವೇಗೌಡರು ಅಂದ್ರೆ, ರಾಜಕೀಯ ಘನತೆ ಇದೆ. ಆದ್ರೆ, ಆ ಗೌರವನ್ನೆಲ್ಲಾ ನುಂಗಿ ಹಾಕಿರೋದು, ಪ್ರಜ್ವಲ್ ರೇವಣ್ಣ(Prajwal Revanna) ಹೆಸರಿನ ಪೆನ್ ಡ್ರೈವ್(Pendrive case) ದುರಂತ. ಎಲೆಕ್ಷನ್ ನಡೀತಿದ್ದ ಹೊತ್ತಲ್ಲಿ ಇದ್ದಕ್ಕಿದ್ದ ಹಾಗೆ ಸದ್ದು ಮಾಡಿತ್ತು, ಪೆನ್ ಡ್ರೈವ್ ಪ್ರಕರಣ. ಆ ಪೆನ್ ಡ್ರೈವ್ನಲ್ಲಿದ್ದದ್ದು ನೂರಾರು ಅಶ್ಲೀಲ ವಿಡಿಯೋಗಳು. ಅವೆಲ್ಲಾ ಕೂಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ(Prajwal Revanna obscene video case) ಸಂಬಂಧಿಸಿದ್ದು ಅಂತ ಎಲ್ಲರೂ ಹೇಳಿದ್ರು. ಆದ್ರೆ, ಅದಕ್ಕೆ ಕ್ಲಾರಿಫಿಕೇಷನ್ ಕೊಡ್ಬೇಕಿದ್ದ ಪ್ರಜ್ವಲ್ ನಾಪತ್ತೆಯಾಗಿದ್ರು. ಸೀನ್ ಕಟ್ ಮಾಡಿದ್ರೆ, ಮೊದಲ ಹಂತದ ಎಲೆಕ್ಷನ್ ಮುಗೀತು. 2014ರ ಲೋಕಸಭಾ ಚುನಾವಣೆ ಹೊತ್ತಲ್ಲಿ, ತಾತಾನಿಗೆ ಬೆಂಬಲವಾಗಿ ನಿಂತಿದ್ದ ಪ್ರಜ್ವಲ್ ರೇವಣ್ಣ, ಅವತ್ತೇ ರಾಜಕೀಯಕ್ಕೆ ಬರೋ ಸೂಚನೆ ಕೊಟ್ಟಾಗಿತ್ತು. 2019ರಲ್ಲಿ ದೇವೇಗೌಡರೇ ಮೊಮ್ಮನಿಗೋಸ್ಕರ, ತಮ್ಮ ಕರ್ಮಭೂಮಿ, ಹಾಸನದ ಸಿಂಹಾಸನವನ್ನ ಬಿಟ್ಟು ಕೊಟ್ರು. ಭದ್ರಕೋಟೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದುಬೀಗಿದ್ರು. ಮೋದಿ ಸುನಾಮಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಸೋತುಸುಣ್ಣವಾಗಿದ್ದಾಗ, ಜೆಡಿಎಸ್‌ನಿಂದ ಗೆದ್ದಿದ್ದ ಏಕಮಾತ್ರ ಅಭ್ಯರ್ಥಿಯಾಗಿದ್ದು, ಪ್ರಜ್ವಲ್ ರೇವಣ್ಣ.

ಇದನ್ನೂ ವೀಕ್ಷಿಸಿ:  11 ವರ್ಷದ ಹಿಂದೆ ಕಿಡ್ನ್ಯಾಪ್‌..ರೇಪ್..ಮರ್ಡರ್..! ಕೆಲಸಕ್ಕೆ ಹೋದವಳು ಮಿಸ್ಸಿಂಗ್..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more