ರಾಮ ಮಂದಿರಕ್ಕೆ ಶಿಲಾನ್ಯಾಸ: ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌

ರಾಮ ಮಂದಿರಕ್ಕೆ ಶಿಲಾನ್ಯಾಸ: ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌

Published : Aug 05, 2020, 01:27 PM IST

ಪ್ರಮೋದ್ ಮುತಾಲಿಕ್ ಮನೆಯಲ್ಲಿ ವಿಶೇಷ ಪೂಜೆ| ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ|  ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ರಿಂದ ಸಂಭ್ರಮಾಚರಣೆ|

ಧಾರವಾಡ(ಆ.05): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ವಿಶೇಷ ಪೂಜೆಯನ್ನ ಮಾಡಿದ್ದಾರೆ.

ರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ, ರಾಮ ಮಂದಿರಕ್ಕೆ ಮೋದಿ ಶಿಲಾನ್ಯಾಸ!

ನಗರದ ತಮ್ಮ ನಿವಾಸದಲ್ಲಿ ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನ ಆಯೋಜನೆನ ಮಾಡಿದ್ದರು. ವಿಶೇಷ ಪೂಜೆಯ ಬಳಿಕ ಶ್ರೀರಾಮಸೇನಾ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!