ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

Suvarna News   | Asianet News
Published : Nov 22, 2020, 03:23 PM ISTUpdated : Nov 22, 2020, 08:12 PM IST

ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಿನಲ್ಲಿ ನಿಯಮ ಮರೆತ ಜೋಡಿ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ| ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ| ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ| 

ಬಳ್ಳಾರಿ(ನ.22): ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಲ್ಲಿ ಆಂಧ್ರ ಮೂಲದ ದಂಪತಿ ಹಂಪಿ ಸ್ಮಾರಕಗಳ ಮೇಲೆ ಹತ್ತಿಳಿದ್ದಾರೆ. ಈ ಮೂಲಕ ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.

ಅಣ್ಣ, ಅಕ್ಕನಿಂದ ವಂಚನೆ: ಮಕ್ಕಳೆದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ವಿಜಯ ವಿಠ್ಠಲ ದೇವಸ್ಥಾನ, ಸಪ್ತಸ್ವರ ಮಂಟಪದಲ್ಲಿ (ಕಲ್ಲಿನಲ್ಲಿ ಸರಿಗಮಪ ಬರೋ‌ ಮಂಟಪ) ಈ ಘಟನೆ ನಡೆದಿದೆ. ಇಲ್ಲಿ ಯಾರಿಗೂ ಹತ್ತಲೂ ಅವಕಾಶವಿಲ್ಲ ಆದ್ರೆ  ಈ ಜೋಡಿ ಮಾತ್ರ ಬಿಂದಾಸ್ ಓಡಾಡುವ ಮೂಲಕ ಸ್ಥಳೀಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಂಪಿಯ ಕೆಲ ಪ್ರದೇಶದಲ್ಲಿ ಡ್ರೋಣ್ ಕ್ಯಾಮರಾ ನಿಷೇಧವಿದೆ ಆದರೆ ಕಮಲ್ ಮಹಲ್‌ಅನ್ನು ಡ್ರೋನ್‌ನಲ್ಲಿ ಶೂಟ್ ಮಾಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?