ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

Published : Nov 22, 2020, 03:23 PM ISTUpdated : Nov 22, 2020, 08:12 PM IST

ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಿನಲ್ಲಿ ನಿಯಮ ಮರೆತ ಜೋಡಿ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ| ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ| ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ| 

ಬಳ್ಳಾರಿ(ನ.22): ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಲ್ಲಿ ಆಂಧ್ರ ಮೂಲದ ದಂಪತಿ ಹಂಪಿ ಸ್ಮಾರಕಗಳ ಮೇಲೆ ಹತ್ತಿಳಿದ್ದಾರೆ. ಈ ಮೂಲಕ ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.

ಅಣ್ಣ, ಅಕ್ಕನಿಂದ ವಂಚನೆ: ಮಕ್ಕಳೆದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ವಿಜಯ ವಿಠ್ಠಲ ದೇವಸ್ಥಾನ, ಸಪ್ತಸ್ವರ ಮಂಟಪದಲ್ಲಿ (ಕಲ್ಲಿನಲ್ಲಿ ಸರಿಗಮಪ ಬರೋ‌ ಮಂಟಪ) ಈ ಘಟನೆ ನಡೆದಿದೆ. ಇಲ್ಲಿ ಯಾರಿಗೂ ಹತ್ತಲೂ ಅವಕಾಶವಿಲ್ಲ ಆದ್ರೆ  ಈ ಜೋಡಿ ಮಾತ್ರ ಬಿಂದಾಸ್ ಓಡಾಡುವ ಮೂಲಕ ಸ್ಥಳೀಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಂಪಿಯ ಕೆಲ ಪ್ರದೇಶದಲ್ಲಿ ಡ್ರೋಣ್ ಕ್ಯಾಮರಾ ನಿಷೇಧವಿದೆ ಆದರೆ ಕಮಲ್ ಮಹಲ್‌ಅನ್ನು ಡ್ರೋನ್‌ನಲ್ಲಿ ಶೂಟ್ ಮಾಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!