ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

Suvarna News   | Asianet News
Published : Nov 22, 2020, 03:23 PM ISTUpdated : Nov 22, 2020, 08:12 PM IST

ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಿನಲ್ಲಿ ನಿಯಮ ಮರೆತ ಜೋಡಿ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ| ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ| ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ| 

ಬಳ್ಳಾರಿ(ನ.22): ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಲ್ಲಿ ಆಂಧ್ರ ಮೂಲದ ದಂಪತಿ ಹಂಪಿ ಸ್ಮಾರಕಗಳ ಮೇಲೆ ಹತ್ತಿಳಿದ್ದಾರೆ. ಈ ಮೂಲಕ ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.

ಅಣ್ಣ, ಅಕ್ಕನಿಂದ ವಂಚನೆ: ಮಕ್ಕಳೆದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ವಿಜಯ ವಿಠ್ಠಲ ದೇವಸ್ಥಾನ, ಸಪ್ತಸ್ವರ ಮಂಟಪದಲ್ಲಿ (ಕಲ್ಲಿನಲ್ಲಿ ಸರಿಗಮಪ ಬರೋ‌ ಮಂಟಪ) ಈ ಘಟನೆ ನಡೆದಿದೆ. ಇಲ್ಲಿ ಯಾರಿಗೂ ಹತ್ತಲೂ ಅವಕಾಶವಿಲ್ಲ ಆದ್ರೆ  ಈ ಜೋಡಿ ಮಾತ್ರ ಬಿಂದಾಸ್ ಓಡಾಡುವ ಮೂಲಕ ಸ್ಥಳೀಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಂಪಿಯ ಕೆಲ ಪ್ರದೇಶದಲ್ಲಿ ಡ್ರೋಣ್ ಕ್ಯಾಮರಾ ನಿಷೇಧವಿದೆ ಆದರೆ ಕಮಲ್ ಮಹಲ್‌ಅನ್ನು ಡ್ರೋನ್‌ನಲ್ಲಿ ಶೂಟ್ ಮಾಡಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!