ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

ಹಂಪಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌, ಜೋಡಿ ಮಾಡಿದ ಅವಾಂತರ ನೋಡಿ

Suvarna News   | Asianet News
Published : Nov 22, 2020, 03:23 PM ISTUpdated : Nov 22, 2020, 08:12 PM IST

ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಿನಲ್ಲಿ ನಿಯಮ ಮರೆತ ಜೋಡಿ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ| ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ| ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ| 

ಬಳ್ಳಾರಿ(ನ.22): ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಹೆಸರಲ್ಲಿ ಆಂಧ್ರ ಮೂಲದ ದಂಪತಿ ಹಂಪಿ ಸ್ಮಾರಕಗಳ ಮೇಲೆ ಹತ್ತಿಳಿದ್ದಾರೆ. ಈ ಮೂಲಕ ಪುರಾತತ್ವ ಇಲಾಖೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೀ ವೆಡ್ಡಿಂಗ್ ಶೂಟ್‌ಗೆ ಅನುಮತಿ ಪಡೆಯಲಾಗಿದೆ. ಆದ್ರೇ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.

ಅಣ್ಣ, ಅಕ್ಕನಿಂದ ವಂಚನೆ: ಮಕ್ಕಳೆದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ವಿಜಯ ವಿಠ್ಠಲ ದೇವಸ್ಥಾನ, ಸಪ್ತಸ್ವರ ಮಂಟಪದಲ್ಲಿ (ಕಲ್ಲಿನಲ್ಲಿ ಸರಿಗಮಪ ಬರೋ‌ ಮಂಟಪ) ಈ ಘಟನೆ ನಡೆದಿದೆ. ಇಲ್ಲಿ ಯಾರಿಗೂ ಹತ್ತಲೂ ಅವಕಾಶವಿಲ್ಲ ಆದ್ರೆ  ಈ ಜೋಡಿ ಮಾತ್ರ ಬಿಂದಾಸ್ ಓಡಾಡುವ ಮೂಲಕ ಸ್ಥಳೀಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಂಪಿಯ ಕೆಲ ಪ್ರದೇಶದಲ್ಲಿ ಡ್ರೋಣ್ ಕ್ಯಾಮರಾ ನಿಷೇಧವಿದೆ ಆದರೆ ಕಮಲ್ ಮಹಲ್‌ಅನ್ನು ಡ್ರೋನ್‌ನಲ್ಲಿ ಶೂಟ್ ಮಾಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!