ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

Published : May 17, 2021, 01:49 PM ISTUpdated : May 17, 2021, 03:35 PM IST

*   ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆ ಹಿಂದೇಟು
*  ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿ
*  ಜಿಲ್ಲಾಸ್ಪತ್ರೆಯಲ್ಲಿಯೂ ವೈದ್ಯರಿಲ್ವಂತೆ? 

ವಿಜಯಪುರ(ಮೇ.17):  ಮಹಾಮಾರಿ ಕೊರೋನಾದಿಂದಾಗಿ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಯಲ್ಲೂ ವೈದರಿಲ್ಲ ಅಂತ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಗರ್ಭಿಣಿಯ ತಾಯಿ ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ತಮ್ಮ ಸಂಕಟವನ್ನ ಹೇಳಿಕೊಂಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!