ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

Suvarna News   | Asianet News
Published : May 17, 2021, 01:49 PM ISTUpdated : May 17, 2021, 03:35 PM IST

*   ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆ ಹಿಂದೇಟು
*  ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿ
*  ಜಿಲ್ಲಾಸ್ಪತ್ರೆಯಲ್ಲಿಯೂ ವೈದ್ಯರಿಲ್ವಂತೆ? 

ವಿಜಯಪುರ(ಮೇ.17):  ಮಹಾಮಾರಿ ಕೊರೋನಾದಿಂದಾಗಿ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಯಲ್ಲೂ ವೈದರಿಲ್ಲ ಅಂತ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಗರ್ಭಿಣಿಯ ತಾಯಿ ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ತಮ್ಮ ಸಂಕಟವನ್ನ ಹೇಳಿಕೊಂಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!