ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

Suvarna News   | Asianet News
Published : May 17, 2021, 01:49 PM ISTUpdated : May 17, 2021, 03:35 PM IST

*   ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆ ಹಿಂದೇಟು
*  ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿ
*  ಜಿಲ್ಲಾಸ್ಪತ್ರೆಯಲ್ಲಿಯೂ ವೈದ್ಯರಿಲ್ವಂತೆ? 

ವಿಜಯಪುರ(ಮೇ.17):  ಮಹಾಮಾರಿ ಕೊರೋನಾದಿಂದಾಗಿ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಯಲ್ಲೂ ವೈದರಿಲ್ಲ ಅಂತ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಗರ್ಭಿಣಿಯ ತಾಯಿ ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ತಮ್ಮ ಸಂಕಟವನ್ನ ಹೇಳಿಕೊಂಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!