ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

Suvarna News   | Asianet News
Published : May 17, 2021, 01:49 PM ISTUpdated : May 17, 2021, 03:35 PM IST

*   ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆ ಹಿಂದೇಟು
*  ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿ
*  ಜಿಲ್ಲಾಸ್ಪತ್ರೆಯಲ್ಲಿಯೂ ವೈದ್ಯರಿಲ್ವಂತೆ? 

ವಿಜಯಪುರ(ಮೇ.17):  ಮಹಾಮಾರಿ ಕೊರೋನಾದಿಂದಾಗಿ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಯಲ್ಲೂ ವೈದರಿಲ್ಲ ಅಂತ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಗರ್ಭಿಣಿಯ ತಾಯಿ ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ತಮ್ಮ ಸಂಕಟವನ್ನ ಹೇಳಿಕೊಂಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್