ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

ಗರ್ಭಿಣಿ ಹೆರಿಗೆಗೂ ಪರದಾಟ: ಮಗುವಿನ ಅರ್ಧ ಕಾಲು ಹೊರಬಂದ್ರೂ ವೈದ್ಯರೇ ಇಲ್ಲ..!

Suvarna News   | Asianet News
Published : May 17, 2021, 01:49 PM ISTUpdated : May 17, 2021, 03:35 PM IST

*   ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆ ಹಿಂದೇಟು
*  ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿ
*  ಜಿಲ್ಲಾಸ್ಪತ್ರೆಯಲ್ಲಿಯೂ ವೈದ್ಯರಿಲ್ವಂತೆ? 

ವಿಜಯಪುರ(ಮೇ.17):  ಮಹಾಮಾರಿ ಕೊರೋನಾದಿಂದಾಗಿ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ವೈದ್ಯರು ಹಿಂದೇಟು ಹಾಕಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಜಿಲ್ಲೆಯ ಬಬಲೇಶ್ವರ ಪಟ್ಟಣದಿಂದ ಬಂದ ತುಂಬು ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಯಲ್ಲೂ ವೈದರಿಲ್ಲ ಅಂತ ಗರ್ಭಿಣಿಯನ್ನ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದರಿಂದ ಗರ್ಭಿಣಿಯ ತಾಯಿ ಆಸ್ಪತ್ರೆಯ ಮುಂದೆ ಕಣ್ಣೀರಿಡುತ್ತಾ ತಮ್ಮ ಸಂಕಟವನ್ನ ಹೇಳಿಕೊಂಡಿದ್ದಾರೆ. 

ಕೊರೋನಾ ಮಧ್ಯೆ ಶಾಕ್‌ ಕೊಟ್ಟ ವೈದ್ಯರು..?

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?