ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

Published : Mar 14, 2023, 10:30 AM IST

ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 
 

ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದರಿಂದ ಕನ್ನಡ ಪರ ಸಂಘಗಳು ಕಿಡಿ ಕಾರಿದ್ದು, ಮರಾಠಿಗರ ಓಲೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಹೀಗಾಗಿ ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 30 ಲಕ್ಷ ವೆಚ್ಚದಲ್ಲಿ 15 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ  ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more