ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

Published : Mar 14, 2023, 10:30 AM IST

ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 
 

ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದರಿಂದ ಕನ್ನಡ ಪರ ಸಂಘಗಳು ಕಿಡಿ ಕಾರಿದ್ದು, ಮರಾಠಿಗರ ಓಲೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಹೀಗಾಗಿ ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 30 ಲಕ್ಷ ವೆಚ್ಚದಲ್ಲಿ 15 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ  ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more