ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

ಓಲೈಕೆಗೆ ಮುಂದಾದ ಸರ್ಕಾರ: ಬೆಳಗಾವಿಯಲ್ಲಿ 15 ಅಡಿ ಎತ್ತರದ ಬಸವೇಶ್ವರರ ಕಂಚಿನ ಪ್ರತಿಮೆಗೆ ಸಿದ್ಧತೆ

Published : Mar 14, 2023, 10:30 AM IST

ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 
 

ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದರಿಂದ ಕನ್ನಡ ಪರ ಸಂಘಗಳು ಕಿಡಿ ಕಾರಿದ್ದು, ಮರಾಠಿಗರ ಓಲೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಹೀಗಾಗಿ ಬೆಳಗಾವಿಯಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದ್ದು, ಚುನಾವಣೆ ಹೊಸ್ತಿಲಲ್ಲಿ  ಓಲೈಕೆ ಪಾಲಿಟಿಕ್ಸ್‌ ನಡೆಸುತ್ತಿದೆ. ಮೊನ್ನೆ ಶಿವಾಜಿ ಪ್ರತಿಮೆ ...ಈಗ ಬಸವೇಶ್ವರರ ಪ್ರತಿಮೆ   ಪ್ರತಿಷ್ಠಾಪನೆಗೆ  ಸರ್ಕಾರ ಮುಂದಾಗಿದೆ. 30 ಲಕ್ಷ ವೆಚ್ಚದಲ್ಲಿ 15 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ  ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more