'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

Published : Nov 15, 2022, 01:02 PM IST

ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲು ಸಿದ್ಧತೆ ನಡೆದಿದ್ದು, ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಕಾಡುತ್ತಿದೆ.

ಸಂಚಾರ ದಟ್ಟಣೆಯು ರಾಜಧಾನಿಯ ಜನತೆಯನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆ.  ಸವಾರರು ತಾಸುಗಟ್ಟಲೆ ಸಮಯವನ್ನು ರಸ್ತೆಗಳಲ್ಲೇ ಕಳೆಯಬೇಕಾದ ಪರಿಸ್ಥಿತಿ ಬೆಂಗಳೂರಿನಲ್ಲಿದೆ. ಹಾಗಾಗಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲಾಗುತ್ತಿದ್ದು, ಇದರಿಂದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಎದುರಾಗಿದೆ. ಫೆಬ್ರುವರಿಯೊಳಗೆ ವೈಟ್‌ ಫೀಲ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಮೆಟ್ರೋ ಆರಂಭವಾದರೆ ಬಿಎಂಟಿಸಿಗೆ ಜನ ಗುಡ್‌ ಬೈ ಹೇಳೀವ ಭೀತಿ ಎದುರಾಗಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳು ಮೂಲೆ ಗುಂಪಾಗುವ ಸಾಧ್ಯತೆಯಿದ್ದು, ಈಗಾಗಲೇ 750 ವೋಲ್ವೋ ಬಸ್‌'ಗಳಲ್ಲಿ 500 ಬಸ್‌'ಗಳು ಮೂಲೆ ಗುಂಪಾಗಿವೆ.

Viveka Scheme: ವಿವೇಕ ಯೋಜನೆಯಿಂದ ಶಿಕ್ಷಣ ಕ್ರಾಂತಿ: ಸಚಿವ ಮುನೇನಕೊಪ್ಪ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more