'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

Published : Nov 15, 2022, 01:02 PM IST

ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲು ಸಿದ್ಧತೆ ನಡೆದಿದ್ದು, ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಕಾಡುತ್ತಿದೆ.

ಸಂಚಾರ ದಟ್ಟಣೆಯು ರಾಜಧಾನಿಯ ಜನತೆಯನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆ.  ಸವಾರರು ತಾಸುಗಟ್ಟಲೆ ಸಮಯವನ್ನು ರಸ್ತೆಗಳಲ್ಲೇ ಕಳೆಯಬೇಕಾದ ಪರಿಸ್ಥಿತಿ ಬೆಂಗಳೂರಿನಲ್ಲಿದೆ. ಹಾಗಾಗಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲಾಗುತ್ತಿದ್ದು, ಇದರಿಂದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಎದುರಾಗಿದೆ. ಫೆಬ್ರುವರಿಯೊಳಗೆ ವೈಟ್‌ ಫೀಲ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಮೆಟ್ರೋ ಆರಂಭವಾದರೆ ಬಿಎಂಟಿಸಿಗೆ ಜನ ಗುಡ್‌ ಬೈ ಹೇಳೀವ ಭೀತಿ ಎದುರಾಗಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳು ಮೂಲೆ ಗುಂಪಾಗುವ ಸಾಧ್ಯತೆಯಿದ್ದು, ಈಗಾಗಲೇ 750 ವೋಲ್ವೋ ಬಸ್‌'ಗಳಲ್ಲಿ 500 ಬಸ್‌'ಗಳು ಮೂಲೆ ಗುಂಪಾಗಿವೆ.

Viveka Scheme: ವಿವೇಕ ಯೋಜನೆಯಿಂದ ಶಿಕ್ಷಣ ಕ್ರಾಂತಿ: ಸಚಿವ ಮುನೇನಕೊಪ್ಪ

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more