'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

'ನಮ್ಮ ಮೆಟ್ರೋ' ಜಾಲ ವಿಸ್ತರಣೆಗೆ ಸಿದ್ಧತೆ: ಬಿಎಂಟಿಸಿಗೆ ಬರೆ ಸಾಧ್ಯತೆ

Published : Nov 15, 2022, 01:02 PM IST

ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲು ಸಿದ್ಧತೆ ನಡೆದಿದ್ದು, ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಕಾಡುತ್ತಿದೆ.

ಸಂಚಾರ ದಟ್ಟಣೆಯು ರಾಜಧಾನಿಯ ಜನತೆಯನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆ.  ಸವಾರರು ತಾಸುಗಟ್ಟಲೆ ಸಮಯವನ್ನು ರಸ್ತೆಗಳಲ್ಲೇ ಕಳೆಯಬೇಕಾದ ಪರಿಸ್ಥಿತಿ ಬೆಂಗಳೂರಿನಲ್ಲಿದೆ. ಹಾಗಾಗಿ 'ನಮ್ಮ ಮೆಟ್ರೋ' ಜಾಲದ ವಿಸ್ತರಣೆ ಮಾಡಲಾಗುತ್ತಿದ್ದು, ಇದರಿಂದ ಬಿಎಂಟಿಸಿಗೆ ಪ್ರಯಾಣಿಕರ ಕೊರತೆಯ ಚಿಂತೆ ಎದುರಾಗಿದೆ. ಫೆಬ್ರುವರಿಯೊಳಗೆ ವೈಟ್‌ ಫೀಲ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಾರಂಭಕ್ಕೆ ಸಿದ್ಧತೆ ನಡೆದಿದ್ದು, ಮೆಟ್ರೋ ಆರಂಭವಾದರೆ ಬಿಎಂಟಿಸಿಗೆ ಜನ ಗುಡ್‌ ಬೈ ಹೇಳೀವ ಭೀತಿ ಎದುರಾಗಿದೆ. ಬಿಎಂಟಿಸಿಯ ವೋಲ್ವೋ ಬಸ್‌ಗಳು ಮೂಲೆ ಗುಂಪಾಗುವ ಸಾಧ್ಯತೆಯಿದ್ದು, ಈಗಾಗಲೇ 750 ವೋಲ್ವೋ ಬಸ್‌'ಗಳಲ್ಲಿ 500 ಬಸ್‌'ಗಳು ಮೂಲೆ ಗುಂಪಾಗಿವೆ.

Viveka Scheme: ವಿವೇಕ ಯೋಜನೆಯಿಂದ ಶಿಕ್ಷಣ ಕ್ರಾಂತಿ: ಸಚಿವ ಮುನೇನಕೊಪ್ಪ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more